ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…