ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…