ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…