ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…