ಸತ್ಸಂಗದಿಂದ ಸಂಸ್ಕಾರ : ಡಾ.ನಿರ್ಮಲಾನಂದನಾಥ ಸ್ವಾಮೀಜಿ

May 9, 2019
8:30 AM

ಸುಳ್ಯ: ನಮ್ಮತನ ಕಳೆದುಕೊಳ್ಳದ ಸತ್ಸಂಗದಿಂದ ಸಂಸ್ಕಾರ ಮೂಡುತ್ತದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
ಅವರು ಬುಧವಾರ  ಕುರುಂಜಿಭಾಗ್‍ನಲ್ಲಿ ಡಾ.ಡಿ.ವಿ.ಲೀಲಾಧರ್ ಅವರ ಶ್ರೀವಿಷ್ಣು ಗೃಹ ಮತ್ತು ಗೃಹ ಸಮುಚ್ಚಯದ ಗುರುಪ್ರವೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಮನೆಯಿಂದಲೇ ಸಂಸ್ಕಾರ ಆರಂಭ. ಆ ಮನೆ ಮತ್ತು ಮನೆ ಮಂದಿಯಲ್ಲಿ ಸಂಸ್ಕಾರ ಇದ್ದಾಗ ಮನೆಗೆ ಬಂದವರಿಗೂ ಅದು ವೇದ್ಯವಾಗಿ ಅವರು ಸಂಸ್ಕಾರವಂತರಾಗಲು ಅವಕಾಶ ದೊರಕುತ್ತದೆ ಎಂದು ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.

Advertisement
Advertisement

ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳಾದ ಧರ್ಮಪಾಲನಾಥ ಸ್ವಾಮೀಜಿ, ಗುಣನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಶಿವಾನಂದನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಶ್ರೀಶೈಲಾನಂದಾನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ಅಕಾಡೆಮಿ ಆಫ್ ಲಿಬರಲ್ ಆಫ್ ಎಜುಕೇಶನ್ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾಪ್ರಸಾದ್, ಸಮುಚ್ಚಯದ ಡಿ.ಕೆ.ವೀರಪ್ಪ ಗೌಡ, ಡಿ.ವಿ.ಸತೀಶ್, ಡಾ.ಲೀಲಾಧರ್ ಇದ್ದರು. ಕೆ.ಆರ್.ಗಂಗಾಧರ್ ಪ್ರಸ್ತಾವಿಕ ಮಾತನಾಡಿದರು.

Advertisement

 

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಅಯೋಧ್ಯೆಗೆ ಹರಿದು ಬರುತ್ತಿರುವ ಭಕ್ತರ ದಂಡು | ರಾಮನ ದರ್ಶನ ಪಡೆದ 1.5 ಕೋಟಿ ಜನ – ಚಂಪತ್‌ ರಾಯ್‌
April 22, 2024
5:17 PM
by: The Rural Mirror ಸುದ್ದಿಜಾಲ
’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಮೇ 6 ರಂದು ಸಂಕಲ್ಪ ಆರಂಭ |
April 22, 2024
1:28 PM
by: ದ ರೂರಲ್ ಮಿರರ್.ಕಾಂ
500 ವರ್ಷದ ಬಳಿಕ ಅಯೋಧ್ಯೆಯಲ್ಲಿ ರಾಮನವಮಿ | ಬಾಲ ರಾಮನನ್ನು ಸ್ಪರ್ಶಿಸಿದ ಸೂರ್ಯ ತಿಲಕ | ರಾಮನನ್ನು ನೋಡಲು ಬರುತ್ತಿದೆ ಭಕ್ತರ ದಂಡು |
April 17, 2024
2:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror