ಸುಳ್ಯ: ನಮ್ಮತನ ಕಳೆದುಕೊಳ್ಳದ ಸತ್ಸಂಗದಿಂದ ಸಂಸ್ಕಾರ ಮೂಡುತ್ತದೆ ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
ಅವರು ಬುಧವಾರ ಕುರುಂಜಿಭಾಗ್ನಲ್ಲಿ ಡಾ.ಡಿ.ವಿ.ಲೀಲಾಧರ್ ಅವರ ಶ್ರೀವಿಷ್ಣು ಗೃಹ ಮತ್ತು ಗೃಹ ಸಮುಚ್ಚಯದ ಗುರುಪ್ರವೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಮನೆಯಿಂದಲೇ ಸಂಸ್ಕಾರ ಆರಂಭ. ಆ ಮನೆ ಮತ್ತು ಮನೆ ಮಂದಿಯಲ್ಲಿ ಸಂಸ್ಕಾರ ಇದ್ದಾಗ ಮನೆಗೆ ಬಂದವರಿಗೂ ಅದು ವೇದ್ಯವಾಗಿ ಅವರು ಸಂಸ್ಕಾರವಂತರಾಗಲು ಅವಕಾಶ ದೊರಕುತ್ತದೆ ಎಂದು ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.
ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳಾದ ಧರ್ಮಪಾಲನಾಥ ಸ್ವಾಮೀಜಿ, ಗುಣನಾಥ ಸ್ವಾಮೀಜಿ, ಮಂಗಳನಾಥ ಸ್ವಾಮೀಜಿ, ಶಿವಾನಂದನಾಥ ಸ್ವಾಮೀಜಿ, ಚಂದ್ರಶೇಖರನಾಥ ಸ್ವಾಮೀಜಿ, ಶ್ರೀಶೈಲಾನಂದಾನಾಥ ಸ್ವಾಮೀಜಿ, ಶಾಸಕ ಸಂಜೀವ ಮಠಂದೂರು, ಅಕಾಡೆಮಿ ಆಫ್ ಲಿಬರಲ್ ಆಫ್ ಎಜುಕೇಶನ್ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಡಾ.ಕೆ.ವಿ.ರೇಣುಕಾಪ್ರಸಾದ್, ಸಮುಚ್ಚಯದ ಡಿ.ಕೆ.ವೀರಪ್ಪ ಗೌಡ, ಡಿ.ವಿ.ಸತೀಶ್, ಡಾ.ಲೀಲಾಧರ್ ಇದ್ದರು. ಕೆ.ಆರ್.ಗಂಗಾಧರ್ ಪ್ರಸ್ತಾವಿಕ ಮಾತನಾಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…