ಕಾಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಕೊಡಿಯಾಲ ಇದರ ಸದಸ್ಯರಿಗೆ ಕಳೆದ ಎರಡು ತಿಂಗಳುಗಳಿಂದ ಕುಣಿತ ಭಜನಾ ತರಬೇತಿ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸದಸ್ಯರಾದ ಮತ್ತು ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರದ ಸಂಚಾಲಕರಾದ ಸದಾನಂದ ಆಚಾರ್ಯ ಕಾಣಿಯೂರು ಇವರನ್ನು ಶ್ರೀ ಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಕೊಡಿಯಾಲದ ವತಿಯಿಂದ ಅಧ್ಯಕ್ಷರಾದ ಆನಂದ ಪಿ ಎಸ್ ಇವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…