ಬೆಳ್ಳಾರೆ: ಶ್ರೀ ಸದಾಶಿವ ವೇದಪಾಠ ಶಾಲೆಯ ವತಿಯಿಂದ ಶಂಕರ ಜಯಂತಿ ಆಚರಣೆ ಬೆಳ್ಳಾರೆಯ ಶ್ರೀ ಸದಾಶಿವ ಶಿಶುಮಂದಿರದಲ್ಲಿ ನಡೆಯಿತು.
ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಶ್ರೀ ಶಂಕರಾಚಾರ್ಯ ಪೂಜಾ ವಿಧಾನವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ, ಟ್ರಸ್ಟಿನ ಸದಸ್ಯ ಎನ್.ವೆಂಕಟ್ರಮಣ ಭಟ್ ಪಾಟಾಜೆ, ಖಜಾಂಜಿ ರಾಜಾರಾಮ್ ಕಾವಿನಮೂಲೆ ಹಾಗು ಶಿಶುಮಂದಿರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.