ಬೆಳ್ಳಾರೆ: ಶ್ರೀ ಸದಾಶಿವ ವೇದಪಾಠ ಶಾಲೆಯ ವತಿಯಿಂದ ಶಂಕರ ಜಯಂತಿ ಆಚರಣೆ ಬೆಳ್ಳಾರೆಯ ಶ್ರೀ ಸದಾಶಿವ ಶಿಶುಮಂದಿರದಲ್ಲಿ ನಡೆಯಿತು.
ಶಿಶುಮಂದಿರ ಸಂಚಾಲಕ ಕುರುಂಬುಡೇಲು ಮಹಾಲಿಂಗ ಭಟ್ ಶ್ರೀ ಶಂಕರಾಚಾರ್ಯ ಪೂಜಾ ವಿಧಾನವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಜೋಶಿ, ಟ್ರಸ್ಟಿನ ಸದಸ್ಯ ಎನ್.ವೆಂಕಟ್ರಮಣ ಭಟ್ ಪಾಟಾಜೆ, ಖಜಾಂಜಿ ರಾಜಾರಾಮ್ ಕಾವಿನಮೂಲೆ ಹಾಗು ಶಿಶುಮಂದಿರದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…