ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…