ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…