ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…