ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…