ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…