ಮನೆಯಲ್ಲಿ ಹ್ಯಾಗೆ ಸಮಯ ಕಳೀತೀರಿ ಅತ್ತಿಗೆ ಎಂದು ಪೇಟೆಯಿಂದ ನಮ್ಮಲ್ಲಿಗೆ ಬಂದ ಮಾವನ ಮಗಳ ಪ್ರಶ್ನೆ. ಏನ್ನನ್ನಲಿ ಗೊತ್ತಾಗಲಿಲ್ಲ. ಅಣ್ಣ ಫೋನ್ ಮಾಡಿ ಏನೇ ಕಾಲ್ ರಿಸೀವ್ ಮಾಡ್ತಾ ಇಲ್ಲ, ಮೆಸೇಜ್ ಗೆ ರಿಪ್ಲೈನೂ ಇಲ್ಲ, ಏನು ಕಥೆ ? ಎಂದು ಕೇಳಿದ್ದಕ್ಕೆ ಸ್ವಲ್ಪ ಬ್ಯುಸಿ ಇದ್ದೆ ಗೊತ್ತಾಗಲ್ಲಿಲ್ಲ, ಅಂದೆ. ಹೇಯ್ ತೋಟದ ಕೆಲಸ ಯಾರು ಮಾಡುವುದು, ನೀನಾ? ಅನ್ನುವುದೇ? ಇಲ್ಲ ಅದಕ್ಕೆ ಬೇರೆ ಜನ ಇದ್ದಾರೆ. ಆ ಕೆಲಸ ನಂಗೆ ಇಲ್ಲ. ಹಮ್ ಮತ್ತೆ ಆರಾಮಾಗಿ ಇರುವುದು ಬಿಟ್ಟು ಸಮಯ ಇಲ್ಲ ಹೇಳಬಾರಾದಲ್ವಾ?. ಎಂತ ಹೇಳಬೇಕು ಎಂದು ಗೊತ್ತಾಗದೆ ತಲೆ ತುರಿಸತೊಡಗಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…