ಸಮರ್ಪಕ ವಿದ್ಯುತ್ ಪೂರೈಕೆಗೆ ನ.ಪಂ.ಸದಸ್ಯರ ಒತ್ತಾಯ

July 4, 2019
9:17 AM

ಸುಳ್ಯ:  ಸುಳ್ಯ ನಗರದಲ್ಲಿ ಪದೇ ಪದೇ ಉಂಟಾಗುವ ವಿದ್ಯುತ್ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು ಎಂದು ನಗರ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು ಒತ್ತಾಯಿಸಿದ್ದಾರೆ.

Advertisement
Advertisement

ಮೆಸ್ಕಾಂ ಕಚೇರಿಗೆ ಭೇಟಿ ನೀಡಿದ ಸದಸ್ಯರ ನಿಯೋಗ ಇಂಜಿನಿಯರ್ ಜೊತೆ ಮಾತುಕತೆ ನಡೆಸಿದರು. ನಿರಂತರ ವಿದ್ಯುತ್ ಕಡಿತ ದಿಂದಾಗಿ ನಗರದಲ್ಲಿ ಜನರಿಗೆ ತೀವ್ರ ತೊಂದರೆ ಉಂಟಾಗುತಿದೆ. ಇದನ್ನು ಕೂಡಲೇ ಸರಿಪಡಿಸಬೇಕು. ವಿದ್ಯುತ್ ಲೈನ್ ಗಳಿಗೆ ತಾಗುವ ಮರದ ಗೆಲ್ಲುಗಳನ್ನು ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.
ನಗರ ಪಂಚಾಯತ್ ಸದಸ್ಯರಾದ ವಿನಯಕುಮಾರ್ ಕಂದಡ್ಕ, ಬಾಲಕೃಷ್ಣ ರೈ, ಸುಧಾಕರ, ಬುದ್ಧ ನಾಯ್ಕ, ಸರೋಜಿನಿ ಪೆಲ್ತಡ್ಕ, ಶಶಿಕಲಾ ಎ., ಸುಶೀಲಾ ಜಿನ್ನಪ್ಪ, ಪ್ರವಿತಾ ಪ್ರಶಾಂತ್, ವಾಣಿಶ್ರೀ, ಶೀಲಾ ಅರುಣ ಕುರುಂಜಿ ಉಪಸ್ಥಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ
June 9, 2025
9:24 PM
by: ದ ರೂರಲ್ ಮಿರರ್.ಕಾಂ
ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ
June 9, 2025
9:11 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ
June 9, 2025
9:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group