ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…