ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…