ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…