ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.
ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…