Advertisement
ಸುದ್ದಿಗಳು

ಸಮಾಜ ಸೇವೆಯ ಮೂಲಕ ಧರ್ಮಾಚರಣೆ : ಡಾ. ಡಿ. ವೀರೇಂದ್ರ ಹೆಗ್ಗಡೆ

Share

ಧರ್ಮಸ್ಥಳ: ಶಿವನನ್ನು ಲಯಕರ್ತ ಎಂದು ಕರೆಯುತ್ತಾರೆ. ಸೃಷ್ಠಿಯಲ್ಲಿ ಎಲ್ಲವೂ ಆದಿಯಿಂದ ಅಂತ್ಯದೆಡೆಗೆ ಹೋಗುತ್ತದೆ. ಶಾಶ್ವತವಾಗಿ ಈ ಪ್ರಪಂಚದಲ್ಲಿ ಯಾವುದೇ ಚರಾಚರ ವಸ್ತುಗಳು ಇರಲು ಸಾಧ್ಯವಿಲ್ಲ. ಎಲ್ಲವೂ ನಾಶವಾಗುವುದು ಸ್ವಾಭಾವಿಕ, ಇದು ಶಿವನ ತತ್ವ. ಪ್ರಪಂಚದಲ್ಲಿ ನಾನಾ ಧರ್ಮಗಳು ಚಾಲ್ತಿಯಲ್ಲಿದೆ. ಆದರೆ ಎಲ್ಲಾ ಧರ್ಮಗಳ ತಾತ್ಪರ್ಯವು ಮಾನವೀಯತೆ ಆಗಿದೆ. ಆದ ರೆಜನರು ಧರ್ಮವನ್ನು ಅರ್ಥೈಸಿಕೊಳ್ಳುವುದರಲ್ಲಿ ವ್ಯತ್ಯಾಸವಾಗುವ ಕಾರಣ ಧಾರ್ಮಿಕ ಕ್ಲೇಶಗಳು ಸಮಾಜದಲ್ಲಿ ಉಂಟಾಗುತ್ತದೆ. ಧಾರ್ಮಿಕ ಮುಖಂಡರುಗಳು ಈ ವ್ಯತ್ಯಾಸಗಳನ್ನು ಹೊಗಲಾಡಿಸಲು ಪ್ರಯತ್ನಿಸಬೇಕಾಗಿದೆ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರು ‘ ದಿ ಯುನೈಡೆಡ್ ಮೆಥೊಡಿನಸ್ಸ್ ಚರ್ಚ್’ ವತಿಯಿಂದ ಶ್ರೀಕ್ಷೇತ್ರಕ್ಕೆ ಅಮೇರಿಕಾದಿಂದ ಬಂದಂತಹ ವಿದ್ಯಾರ್ಥಿಗಳ ತಂಡವನ್ನು ಉದ್ದೇಶಿಸಿ ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳವು ನಡೆಸುತ್ತಿರುವ ಜನಕಲ್ಯಾಣ ಕಾರ್ಯಕ್ರಮಗಳ ಅಧ್ಯಯನಕ್ಕೆ ಈ ತಂಡವು ಆಗಮಿಸಿತ್ತು. ಶ್ರೀ ಕ್ಷೇತ್ರದ ವಿವಿಧ ವ್ಯವಸ್ಥೆಗಳನ್ನು ಅಧ್ಯಯನ ಮಾಡಿದರು. ತಂಡದಲ್ಲಿ ಡಾ. ಇ.ವಿ.ಎಸ್ ಮಾಬೆನ್, ಪ್ರೊಫೆಸರ್, ಎ.ಜೆ. ಇನ್ಸ್‍ಟ್ಯೂಟ್‍ ಆಫ್ ಮೆಡಿಕಲ್ ಕಲಾ ಸಾಯನ್ಸ್, ಬಿಷಬ್ ಸುದರ್ಶನ್‍ ದೇವಾಧಾರ್, ಮೆಥೋಡಿಸ್ಟ್‍ ಚರ್ಚ್, ನ್ಯೂ ಇಂಗ್ಲೆಂಡ್‍ ಕಾನ್ಪರೆಸ್ಸ್, ಬಿಷಬ್‍ ಈಸ್ಟರ್‍ಲಿಂಗ್ , ಟೆಡ್‍ಆಂಡರ್‍ಸನ್ ಮತ್ತು ಮೇರಿ ಆಂಡರ್‍ಸನ್‍ ಇವರು ವಿದ್ಯಾರ್ಥಿಗಳ ತಂಡವನ್ನು ಪ್ರತಿನಿಧಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

5 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

12 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

20 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago