ಸರಕಾರಕ್ಕೆ ಕೇರಳವೂ ವಾರಣಾಸಿಯೂ ಒಂದೇ : ಮೋದಿ

June 8, 2019
2:23 PM

ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement
Advertisement
Advertisement

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
 ಬಿಎಸ್‌ಎನ್‌ಎಲ್ ಗೆ 269 ಕೋಟಿ ರೂಪಾಯಿ ಲಾಭ | ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಹೇಳಿಕೆ
February 16, 2025
4:33 PM
by: The Rural Mirror ಸುದ್ದಿಜಾಲ
ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
February 16, 2025
3:07 PM
by: The Rural Mirror ಸುದ್ದಿಜಾಲ
ತಮಿಳುನಾಡು ಅಡಿಕೆ | ಬೆಲೆ ಕುಸಿತದಿಂದ ತಮಿಳುನಾಡು ಅಡಿಕೆ ಬೆಳೆಗಾರರಿಗೆ ಸಮಸ್ಯೆ | ನೇರ ಖರೀದಿ ಕೇಂದ್ರ ತೆರೆಯಲು ಬೆಳೆಗಾರರ ಒತ್ತಾಯ |
February 13, 2025
3:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror