ಸರಕಾರಕ್ಕೆ ಕೇರಳವೂ ವಾರಣಾಸಿಯೂ ಒಂದೇ : ಮೋದಿ

June 8, 2019
2:23 PM

ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ
August 8, 2025
10:44 PM
by: The Rural Mirror ಸುದ್ದಿಜಾಲ
ಅಡಿಕೆ ವಹಿವಾಟಿನಲ್ಲಿ ವಂಚನೆ | ಮುಂಬೈ ಉದ್ಯಮಿಗೆ 30 ಲಕ್ಷ ಪಂಗನಾಮ
August 8, 2025
7:49 AM
by: The Rural Mirror ಸುದ್ದಿಜಾಲ
ದೇಶದ ಪ್ರಗತಿಗೆ ಕೃಷಿ ಸಾಮರ್ಥ್ಯವೇ ಆಧಾರ – ರೈತರ ಹಕ್ಕುಗಳಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ
August 7, 2025
10:58 PM
by: The Rural Mirror ಸುದ್ದಿಜಾಲ
ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ
August 6, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group