ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…