ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…