ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…