ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…