ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…