ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…