ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…