Advertisement
ಜಿಲ್ಲೆ

ಸರಕಾರಿ ಶಾಲೆಗೆ ಶೇ.100 ಫಲಿತಾಂಶ : ಕ.ಸಾ.ಪ.ದಿಂದ ಅಭಿನಂದನೆ

Share

ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

21 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago