ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…