ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…