ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…