ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…