ಸವಣೂರು: ಎಸ್ಸೆಸೆಲ್ಸಿಯಲ್ಲಿ ಶೇ.100 ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಪರವಾಗಿ ಶಾಲಾ ಮುಖ್ಯಗುರು ಯಶೋಧಾ ಅವರನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಲಾದ ಪುಸ್ತಕ ಮೇಳ, ಸಾಹಿತ್ಯ ಉತ್ಸವ ಕಾರ್ಯಕ್ರಮದಲ್ಲಿ ಗೌರವಿಸಿ ಸಮ್ಮಾನಿಸಲಾಯಿತು.
ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು ,ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ,ಬೆಟ್ಟಂಪಾಡಿ ಸ. ಪ್ರ. ದ. ಕಾಲೇಜಿನ ಪ್ರಾಂಶುಪಾಲ ಡಾ| ವರದರಾಜ ಚಂದ್ರಗಿರಿ, ಕ.ಸಾ.ಪ. ಪುತ್ತೂರು ಘಟಕದ ಗೌರವ ಕೋಶಾಧ್ಯಕ್ಷ ಎನ್.ಕೆ. ಜಗನ್ನಿವಾಸ್ ರಾವ್, ಘಟಕದ ಅಧ್ಯಕ್ಷ ಐತಪ್ಪ ನಾಯ್ಕ್ , ಕ.ಸಾ.ಪ. ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್.ಜಿ. ಶ್ರೀಧರ್ , ವೇದಿಕೆಯಲ್ಲಿ ಮೊದಲಾದವರು ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…