Advertisement
ಸುದ್ದಿಗಳು

ಸರಕಾರಿ ಶಾಲೆಗೆ ಹೊಳಪು ನೀಡಿದ ಯುವ ಬ್ರಿಗೇಡ್ ಸದಸ್ಯರು

Share

ವೀಕೆಂಡ್ ಬಂದರೆ ಅಬ್ಬಾ….!! ಈ ದಿನ ಮನಸ್ಸು ನಿರಾಳ ಎಂದು ಅಂದುಕೊಳ್ಳುತ್ತಾ ಶಾಪಿಂಗ್ ಗೆ ಹೋಗುವುದು, ಆರಾಮವಾಗಿ ನಿದ್ದೆ ಮಾಡುವುದು , ಟೂರ್ ಟ್ರಿಪ್ ಹೋಗುವುದು, ಮಜಾ ಉಡಾಸಿಕೊಳ್ಳುವ ಯುವಜನತೆಯೆ ಹೆಚ್ಚು. ಆದರೆ ಯುವಬ್ರಿಗೆಡ್ ಹಾಗಲ್ಲ.

Advertisement
Advertisement
Advertisement
Advertisement

Advertisement

ಈ ಯುವಕರ ತಂಡ ರಜೆ, ವೀಕೆಂಡ್ ಬಂದ ತಕ್ಷಣ ಕೈಯಲ್ಲಿ ಒಂದು ಕತ್ತಿ ಹೆಗಲಿಗೊಂದು ಹಾರೆ ಪಿಕ್ಕಾಸು ಹಿಡಿದುಕೊಂಡು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತಾ ಆಗಿರಬಹುದು, ಬಡವರ ಆಶೋತ್ತರಗಳ ಈಡೇರಿಕೆಗೆ , ಪ್ರಕೃತಿ ವಿಕೋಪಗಳು ಮುಂತಾದ ತೊಂದರೆಗಳಾದಲ್ಲಿ ತಕ್ಷಣ ಧಾವಿಸುತ್ತಾರೆ. ಈ ರೀತಿಯ ಉತ್ತಮವಾದ ಕೆಲಸ ಸುಳ್ಯ ಯುವ ಬ್ರಿಗೇಡ್ ತಂಡ ಮಾಡಿದೆ. ಸುಳ್ಯ ಶಾಂತಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪೂರ್ಣವಾಗಿ ಪೈಂಟಿಗ್ ಮಾಡುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದೆ. ಸುಳ್ಯ ಯುವ ಬ್ರಿಗೇಡ್ ತಂಡವು ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೆ ಬಂದಿದೆ.

( ಭಾಸ್ಕರ ಜೋಗಿಬೆಟ್ಟು ಅವರು ಬರೆದ ಬರಹ)

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

5 mins ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

8 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

11 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

1 day ago