ವೀಕೆಂಡ್ ಬಂದರೆ ಅಬ್ಬಾ….!! ಈ ದಿನ ಮನಸ್ಸು ನಿರಾಳ ಎಂದು ಅಂದುಕೊಳ್ಳುತ್ತಾ ಶಾಪಿಂಗ್ ಗೆ ಹೋಗುವುದು, ಆರಾಮವಾಗಿ ನಿದ್ದೆ ಮಾಡುವುದು , ಟೂರ್ ಟ್ರಿಪ್ ಹೋಗುವುದು, ಮಜಾ ಉಡಾಸಿಕೊಳ್ಳುವ ಯುವಜನತೆಯೆ ಹೆಚ್ಚು. ಆದರೆ ಯುವಬ್ರಿಗೆಡ್ ಹಾಗಲ್ಲ.
ಈ ಯುವಕರ ತಂಡ ರಜೆ, ವೀಕೆಂಡ್ ಬಂದ ತಕ್ಷಣ ಕೈಯಲ್ಲಿ ಒಂದು ಕತ್ತಿ ಹೆಗಲಿಗೊಂದು ಹಾರೆ ಪಿಕ್ಕಾಸು ಹಿಡಿದುಕೊಂಡು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತಾ ಆಗಿರಬಹುದು, ಬಡವರ ಆಶೋತ್ತರಗಳ ಈಡೇರಿಕೆಗೆ , ಪ್ರಕೃತಿ ವಿಕೋಪಗಳು ಮುಂತಾದ ತೊಂದರೆಗಳಾದಲ್ಲಿ ತಕ್ಷಣ ಧಾವಿಸುತ್ತಾರೆ. ಈ ರೀತಿಯ ಉತ್ತಮವಾದ ಕೆಲಸ ಸುಳ್ಯ ಯುವ ಬ್ರಿಗೇಡ್ ತಂಡ ಮಾಡಿದೆ. ಸುಳ್ಯ ಶಾಂತಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪೂರ್ಣವಾಗಿ ಪೈಂಟಿಗ್ ಮಾಡುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದೆ. ಸುಳ್ಯ ಯುವ ಬ್ರಿಗೇಡ್ ತಂಡವು ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೆ ಬಂದಿದೆ.
( ಭಾಸ್ಕರ ಜೋಗಿಬೆಟ್ಟು ಅವರು ಬರೆದ ಬರಹ)
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…