ವೀಕೆಂಡ್ ಬಂದರೆ ಅಬ್ಬಾ….!! ಈ ದಿನ ಮನಸ್ಸು ನಿರಾಳ ಎಂದು ಅಂದುಕೊಳ್ಳುತ್ತಾ ಶಾಪಿಂಗ್ ಗೆ ಹೋಗುವುದು, ಆರಾಮವಾಗಿ ನಿದ್ದೆ ಮಾಡುವುದು , ಟೂರ್ ಟ್ರಿಪ್ ಹೋಗುವುದು, ಮಜಾ ಉಡಾಸಿಕೊಳ್ಳುವ ಯುವಜನತೆಯೆ ಹೆಚ್ಚು. ಆದರೆ ಯುವಬ್ರಿಗೆಡ್ ಹಾಗಲ್ಲ.
ಈ ಯುವಕರ ತಂಡ ರಜೆ, ವೀಕೆಂಡ್ ಬಂದ ತಕ್ಷಣ ಕೈಯಲ್ಲಿ ಒಂದು ಕತ್ತಿ ಹೆಗಲಿಗೊಂದು ಹಾರೆ ಪಿಕ್ಕಾಸು ಹಿಡಿದುಕೊಂಡು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತಾ ಆಗಿರಬಹುದು, ಬಡವರ ಆಶೋತ್ತರಗಳ ಈಡೇರಿಕೆಗೆ , ಪ್ರಕೃತಿ ವಿಕೋಪಗಳು ಮುಂತಾದ ತೊಂದರೆಗಳಾದಲ್ಲಿ ತಕ್ಷಣ ಧಾವಿಸುತ್ತಾರೆ. ಈ ರೀತಿಯ ಉತ್ತಮವಾದ ಕೆಲಸ ಸುಳ್ಯ ಯುವ ಬ್ರಿಗೇಡ್ ತಂಡ ಮಾಡಿದೆ. ಸುಳ್ಯ ಶಾಂತಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪೂರ್ಣವಾಗಿ ಪೈಂಟಿಗ್ ಮಾಡುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದೆ. ಸುಳ್ಯ ಯುವ ಬ್ರಿಗೇಡ್ ತಂಡವು ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೆ ಬಂದಿದೆ.
( ಭಾಸ್ಕರ ಜೋಗಿಬೆಟ್ಟು ಅವರು ಬರೆದ ಬರಹ)
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…