ವೀಕೆಂಡ್ ಬಂದರೆ ಅಬ್ಬಾ….!! ಈ ದಿನ ಮನಸ್ಸು ನಿರಾಳ ಎಂದು ಅಂದುಕೊಳ್ಳುತ್ತಾ ಶಾಪಿಂಗ್ ಗೆ ಹೋಗುವುದು, ಆರಾಮವಾಗಿ ನಿದ್ದೆ ಮಾಡುವುದು , ಟೂರ್ ಟ್ರಿಪ್ ಹೋಗುವುದು, ಮಜಾ ಉಡಾಸಿಕೊಳ್ಳುವ ಯುವಜನತೆಯೆ ಹೆಚ್ಚು. ಆದರೆ ಯುವಬ್ರಿಗೆಡ್ ಹಾಗಲ್ಲ.
ಈ ಯುವಕರ ತಂಡ ರಜೆ, ವೀಕೆಂಡ್ ಬಂದ ತಕ್ಷಣ ಕೈಯಲ್ಲಿ ಒಂದು ಕತ್ತಿ ಹೆಗಲಿಗೊಂದು ಹಾರೆ ಪಿಕ್ಕಾಸು ಹಿಡಿದುಕೊಂಡು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತಾ ಆಗಿರಬಹುದು, ಬಡವರ ಆಶೋತ್ತರಗಳ ಈಡೇರಿಕೆಗೆ , ಪ್ರಕೃತಿ ವಿಕೋಪಗಳು ಮುಂತಾದ ತೊಂದರೆಗಳಾದಲ್ಲಿ ತಕ್ಷಣ ಧಾವಿಸುತ್ತಾರೆ. ಈ ರೀತಿಯ ಉತ್ತಮವಾದ ಕೆಲಸ ಸುಳ್ಯ ಯುವ ಬ್ರಿಗೇಡ್ ತಂಡ ಮಾಡಿದೆ. ಸುಳ್ಯ ಶಾಂತಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪೂರ್ಣವಾಗಿ ಪೈಂಟಿಗ್ ಮಾಡುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದೆ. ಸುಳ್ಯ ಯುವ ಬ್ರಿಗೇಡ್ ತಂಡವು ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೆ ಬಂದಿದೆ.
( ಭಾಸ್ಕರ ಜೋಗಿಬೆಟ್ಟು ಅವರು ಬರೆದ ಬರಹ)
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…