ವೀಕೆಂಡ್ ಬಂದರೆ ಅಬ್ಬಾ….!! ಈ ದಿನ ಮನಸ್ಸು ನಿರಾಳ ಎಂದು ಅಂದುಕೊಳ್ಳುತ್ತಾ ಶಾಪಿಂಗ್ ಗೆ ಹೋಗುವುದು, ಆರಾಮವಾಗಿ ನಿದ್ದೆ ಮಾಡುವುದು , ಟೂರ್ ಟ್ರಿಪ್ ಹೋಗುವುದು, ಮಜಾ ಉಡಾಸಿಕೊಳ್ಳುವ ಯುವಜನತೆಯೆ ಹೆಚ್ಚು. ಆದರೆ ಯುವಬ್ರಿಗೆಡ್ ಹಾಗಲ್ಲ.
ಈ ಯುವಕರ ತಂಡ ರಜೆ, ವೀಕೆಂಡ್ ಬಂದ ತಕ್ಷಣ ಕೈಯಲ್ಲಿ ಒಂದು ಕತ್ತಿ ಹೆಗಲಿಗೊಂದು ಹಾರೆ ಪಿಕ್ಕಾಸು ಹಿಡಿದುಕೊಂಡು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತಾ ಆಗಿರಬಹುದು, ಬಡವರ ಆಶೋತ್ತರಗಳ ಈಡೇರಿಕೆಗೆ , ಪ್ರಕೃತಿ ವಿಕೋಪಗಳು ಮುಂತಾದ ತೊಂದರೆಗಳಾದಲ್ಲಿ ತಕ್ಷಣ ಧಾವಿಸುತ್ತಾರೆ. ಈ ರೀತಿಯ ಉತ್ತಮವಾದ ಕೆಲಸ ಸುಳ್ಯ ಯುವ ಬ್ರಿಗೇಡ್ ತಂಡ ಮಾಡಿದೆ. ಸುಳ್ಯ ಶಾಂತಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪೂರ್ಣವಾಗಿ ಪೈಂಟಿಗ್ ಮಾಡುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದೆ. ಸುಳ್ಯ ಯುವ ಬ್ರಿಗೇಡ್ ತಂಡವು ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೆ ಬಂದಿದೆ.
( ಭಾಸ್ಕರ ಜೋಗಿಬೆಟ್ಟು ಅವರು ಬರೆದ ಬರಹ)
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…