ವೀಕೆಂಡ್ ಬಂದರೆ ಅಬ್ಬಾ….!! ಈ ದಿನ ಮನಸ್ಸು ನಿರಾಳ ಎಂದು ಅಂದುಕೊಳ್ಳುತ್ತಾ ಶಾಪಿಂಗ್ ಗೆ ಹೋಗುವುದು, ಆರಾಮವಾಗಿ ನಿದ್ದೆ ಮಾಡುವುದು , ಟೂರ್ ಟ್ರಿಪ್ ಹೋಗುವುದು, ಮಜಾ ಉಡಾಸಿಕೊಳ್ಳುವ ಯುವಜನತೆಯೆ ಹೆಚ್ಚು. ಆದರೆ ಯುವಬ್ರಿಗೆಡ್ ಹಾಗಲ್ಲ.
ಈ ಯುವಕರ ತಂಡ ರಜೆ, ವೀಕೆಂಡ್ ಬಂದ ತಕ್ಷಣ ಕೈಯಲ್ಲಿ ಒಂದು ಕತ್ತಿ ಹೆಗಲಿಗೊಂದು ಹಾರೆ ಪಿಕ್ಕಾಸು ಹಿಡಿದುಕೊಂಡು ತಮ್ಮ ಸುತ್ತಲಿನ ಪರಿಸರದ ಸ್ವಚ್ಛತಾ ಆಗಿರಬಹುದು, ಬಡವರ ಆಶೋತ್ತರಗಳ ಈಡೇರಿಕೆಗೆ , ಪ್ರಕೃತಿ ವಿಕೋಪಗಳು ಮುಂತಾದ ತೊಂದರೆಗಳಾದಲ್ಲಿ ತಕ್ಷಣ ಧಾವಿಸುತ್ತಾರೆ. ಈ ರೀತಿಯ ಉತ್ತಮವಾದ ಕೆಲಸ ಸುಳ್ಯ ಯುವ ಬ್ರಿಗೇಡ್ ತಂಡ ಮಾಡಿದೆ. ಸುಳ್ಯ ಶಾಂತಿನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂಪೂರ್ಣವಾಗಿ ಪೈಂಟಿಗ್ ಮಾಡುವ ಮೂಲಕ ಶಾಲೆಗೆ ಹೊಸ ಹೊಳಪು ನೀಡಿದೆ. ಸುಳ್ಯ ಯುವ ಬ್ರಿಗೇಡ್ ತಂಡವು ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಲೆ ಬಂದಿದೆ.
( ಭಾಸ್ಕರ ಜೋಗಿಬೆಟ್ಟು ಅವರು ಬರೆದ ಬರಹ)
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…