Advertisement
ಸುದ್ದಿಗಳು

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ

Share

ಕೊಡಗು ಚೆಂಬು:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಊರುಬೈಲು ಚೆಂಬು ಶಾಲೆಯಲ್ಲಿ ಗಾಂಧೀಜಯಂತಿ ದಿನಾಚರಣೆ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆ. ಕಾರ್ಯಕ್ರಮದಲ್ಲಿ ಸ್ವಚ್ಛತೆಯ ಕುರಿತು ಪ್ರತಿಜ್ಞಾ ವಿಧಿ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

ಸಭಾ,ಕಾರ್ಯಕ್ರಮದಲ್ಲಿ ಗ್ರಾ.ಪಂ. ಚೆಂಬು ಇದರ ಅಧ್ಯಕ್ಷರಾದ ಶ್ರೀಯುತ ದಿನೇಶ್ ಕುಮಾರ್ ಮಾತನಾಡಿ “ದೇಶ ಕಂಡ ಮಹಾನ್ ಕಣ್ಮಣಿಗಳಾದ ಈ ಇಬ್ಬರ ಆದರ್ಶ ತತ್ವ”ಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮಾತನಾಡಿದರು. ಹಾಗೆಯೇ ವಿದ್ಯಾಭಿಮಾನಿಗಳಾದ ಶ್ರೀಯುತ ವಾಸುದೇವ ನಿಡಿಂಜಿ ಮಾತನಾಡಿ ” ಈ ಮಹಾನ್ ವ್ಯಕ್ತಿಗಳ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಂಡು ಅವರ ಧ್ಯೇಯ ವಾಕ್ಯಗಳೊಂದಿಗೆ ಉತ್ತಮ ರಾಷ್ಟ್ರ ನಿರ್ಮಾಣದಲ್ಲಿ ನಾವೆಲ್ಲಾರು ಪಾಲ್ಗೊಳ್ಳೋಣ” ಎಂದು ಹಿತನುಡಿದರು.
ಸಭೆಯಲ್ಲಿ ಎಸ್.ಡಿ.ಎಂ ಸಿ ಅಧ್ಯಕ್ಷರು ಶ್ರೀಯುತ ಗಣೇಶ ಪಿ.ಟಿ. , ಗ್ರಾ.ಪಂ.ಚೆಂಬು ಸದಸ್ಯೆ ಶ್ರೀಮತಿ ಲೀಲಾವತಿ ಯು.ಆರ್, ಮುಖ್ಯೋಪಾಧ್ಯಾಯರಾದ ಶ್ರೀಯುತ ಸೋಮಣ್ಣ ಕೆ.ಆರ್ ಹಾಗೂ ಎಸ್.ಡಿ.ಎಂ.ಸಿ. ಸರ್ವ ಸದಸ್ಯರುಗಳು, ಶಾಲಾ ಶಿಕ್ಷಕ-ಸಿಬ್ಬಂಧಿ ವೃಂಧ ಮತ್ತು ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಸ್ವಚ್ಛ ಭಾರತ – ಗಾಂಧೀ ಕನಸಿನ ಅಂಗವಾಗಿ ಶಾಲೆಯ ಸುತ್ತಾ ಮುತ್ತಾ ಶ್ರಮದಾನ ಕಾರ್ಯವನ್ನು ಮಾಡಲಾಯಿತು. ಕಾರ್ಯಕ್ರಮವನ್ನು ಶ್ರೀ ವಿಕ್ರಾಂತ ಎಂ ಬಿ ಅ.ಶಿಕ್ಷಕರು ಸ್ವಾಗತಿಸಿ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!

2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…

13 hours ago

ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ

ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…

14 hours ago

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

1 day ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

2 days ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

2 days ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

2 days ago