Advertisement
Political mirror

ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು – ಶರವಣ

Share

ಸುಬ್ರಹ್ಮಣ್ಯ: ಕಾಂಗ್ರೆಸ್ ಪಕ್ಷದ  ಎರಡು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡೋದಿಲ್ಲ. ರಾಜ್ಯ ಸರಕಾರ ಸುಭದ್ರವಾಗಿರುತ್ತದೆ. ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು  ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಆಪ್ತ ಶರವಣ ಹೇಳಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಬ್ಬರು ಶಾಸಕರು ರಾಜೀನಾಮೆಯನ್ನು ಸಲ್ಲಿಸಬೇಕಾದ ನಿಯಮವನ್ನು ಪಾಲಿಸಿಲ್ಲ. ಈ ಕಾರಣಕ್ಕಾಗಿ ಸ್ಪೀಕರ್ ಇಬ್ಬರ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ‌.ಇಬ್ಬರು ಶಾಸಕರನ್ನು ಮನವೊಲಿಸುವ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ ಎಂದ ಅವರು ಸರಕಾರ ಸುಭದ್ರವಾಗಿದ್ದು, ಐದು ವರ್ಷ ಯಾವುದೇ ಅಡ್ಡಿಯಿಲ್ಲದೆ ಪೂರೈಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕರು ಅವರ ಶಾಸಕರನ್ನು ಏನು ಮಾಡಬೇಕು ಅನ್ನೋದನ್ನ ಮಾಡ್ತಾರೆ, ಜಡಿಎಸ್ ಶಾಸಕರು ದೇವೇಗೌಡರ ಸಂಪರ್ಕದಲ್ಲಿದ್ದಾರೆ ಎಂದ ಅವರು ಸರಕಾರ ಬೀಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿ ತಂತ್ರ ಫಲಿಸುವುದಿಲ್ಲ. ಕುರ್ಚಿಯ ಆಸೆಗಾಗಿ ಬಿಜೆಪಿ ಪಕ್ಷದವರು ಜಪ ಮಾಡುತ್ತಿದ್ದು, ಅವರ ಆಸೆ ನೆರವೇರುವುದಿಲ್ಲ ಎಂದು ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

3 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago