ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel