ಸರಳವಾಗಿ ಬಕ್ರೀದ್ ಆಚರಣೆಗೆ ವಿಖಾಯ ಸದಸ್ಯರಿಗೆ ಕರೆ

August 11, 2019
9:22 AM

ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.

Advertisement
Advertisement
Advertisement
Advertisement

ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.

Advertisement

ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |
February 25, 2025
10:11 PM
by: The Rural Mirror ಸುದ್ದಿಜಾಲ
ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |
February 25, 2025
9:41 PM
by: The Rural Mirror ಸುದ್ದಿಜಾಲ
ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ
February 25, 2025
8:57 PM
by: The Rural Mirror ಸುದ್ದಿಜಾಲ
ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror