ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…