Advertisement
ಸುದ್ದಿಗಳು

ಸರಳವಾಗಿ ಬಕ್ರೀದ್ ಆಚರಣೆಗೆ ವಿಖಾಯ ಸದಸ್ಯರಿಗೆ ಕರೆ

Share

ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.

Advertisement
Advertisement
Advertisement
Advertisement

ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.

Advertisement

ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ನದಿ ಮತ್ತು ಪರಿಸರ” ಶುದ್ಧತೆ ಉಳಿಸಿಕೊಳ್ಳಬೇಕಾದರೆ ಭಾವನಾತ್ಮಕವಾಗಿ ಅಷ್ಟೇ ಕನೆಕ್ಟ್‌ ಆಗಬೇಕಾದ್ದಲ್ಲ…

ಮಹಾಕುಂಭ ಮೇಳದ ಮೂಲಕ ಹೊಸದೊಂದು ಸಂಕಲ್ಪವನ್ನು ಜನರು ಮಾಡಬೇಕು. ಈ ಬಾರಿ ಕುಂಭಮೇಳದಲ್ಲಿ…

3 hours ago

ದೇಶದ ಆರ್ಥಿಕತೆಗೆ ಕೃಷಿ ಕ್ಷೇತ್ರದ ಕೊಡುಗೆ ಅಪಾರ | ಸರ್ವೇ ಪ್ರಕಾರ ಜಿಡಿಪಿ ದರಕ್ಕೆ ಕೃಷಿ ಕ್ಷೇತ್ರದ ಕೊಡುಗೆ ಶೇ.16 |

ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ಸೃಷ್ಠಿಸಲು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು…

5 hours ago

ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ 22 ಕೋಟಿ ರೂಪಾಯಿ ಬಿಡುಗಡೆ | ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ…

5 hours ago

ಮಹಾಕುಂಭಮೇಳ ಸಂಪನ್ನ | ಮಹಾಶಿವರಾತ್ರಿಯಂದು ಕೊನೆಯ ಪುಣ್ಯಸ್ನಾನ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಶಿವರಾತ್ರಿಯಂದು(ಇಂದು) ಸಂಪನ್ನಗೊಳ್ಳಲಿದೆ.ಈ ಹಿನ್ನೆಲೆಯಲ್ಲಿ ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ…

5 hours ago

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ…

5 hours ago

ಕೇರಳದ ಕೆಲವು ಕಡೆ ತಾಪಮಾನ ಏರಿಕೆಯ ಎಚ್ಚರಿಕೆ | 3 ಡಿಗ್ರಿ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ |

ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…

13 hours ago