ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…