ಸುಳ್ಯ: ಸರಳವಾಗಿ ಬಕ್ರೀದ್ ಆಚರಣೆ ಮಾಡಲು ವಿಖಾಯ ಕಾರ್ಯ ಕರ್ತರಿಗೆ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ಕರೆ ನೀಡಿದ್ದಾರೆ.
ಯಾವುದೇ ಸಂದರ್ಭದಲ್ಲಿ ಯೂ ಕೂಡ ನಿಮಗೆ ಕರೆಬರಬಹುದು ಸನ್ನದ್ದರಾಗಿರಿ ಎಂದು ವಿಖಾಯ ಚೇರ್ಮನ್ ಕೆ ಎಸ್ ಜಮಾಲುದ್ದೀನ್ ಬೆಳ್ಳಾರೆ ಕರೆ ನೀಡಿದ್ದಾರೆ.
ಬಕ್ರೀದ್ ಹಬ್ಬವನ್ನು ಧಾರ್ಮಿಕ ಕಾರ್ಯಕ್ರಮವನ್ನು ಮಾತ್ರ ಮಾಡಿ ಜಿಲ್ಲೆಯ ಹಲವು ಭಾಗಗಳಲ್ಲಿ ನೆರೆಪೀಡಿತ ಪ್ರದೇಶಕ್ಕೆ ತೆರಳುವ ಅವಶ್ಯಕತೆ ಇದೆ , ಹಬ್ಬದ ದಿನವೂ ಕೂಡಾ ನಾವು ತಯಾರಾಗಿರಬೇಕು ಅವಶ್ಯಕತೆ ಬಂದಲ್ಲಿ ನೆರೆ ಪೀಡಿತ ಪ್ರದೇಶದಲ್ಲೆ ಹಬ್ಬ ಆಚರಿಸಲು ನಮ್ಮೊಂದಿಗೆ ಸಹಕರಿಸಬೇಕೆಂದು ಸುಳ್ಯ ಎಸ್ ಕೆ ಎಸ್ ಎಸ್ ಎಫ್ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ ಬೆಳ್ಳಾರೆ ವಿಖಾಯ ಕಾರ್ಯ ಕರ್ತರಿಗೆ ಕರೆ ನೀಡಿದ್ದಾರೆ ಎಂದು ಪ್ರಕಟನೆಗೆ ತಿಳಿಸಿರುತ್ತಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…